ರಾಜಮನೆತನಗಳ ಪ್ರಮುಖ ಅಂಶಗಳು.

ರಾಜಮನೆತನಗಳ ಪ್ರಮುಖ ಅಂಶಗಳು. 


೧) ಮೌರ್ಯರು :
━━━━━━━━━
ರಾಜ್ಯದ ನಾನಾ ಭಾಗಗಳಲ್ಲಿ ದೊರೆತಿರುವ ಶಾಸನಗಳು ಕನ್ನಡನಾಡು ಉತ್ತರದ ಮೌರ್ಯರ ಆಡಳಿತಕ್ಕೆ ಕ್ರಿ.ಪೂ. 3ನೇ ಶತಮಾನದಲ್ಲಿ ಒಳಪಟ್ಟಿತ್ತು ಎಂದು ಸಾರುತ್ತವೆ. 

ಮೌರ್ಯರ ಹೆಸರಾಂತ ದೊರೆ ಅಶೋಕ (ಕ್ರಿ.ಪೂ. 273-233) ನ ಶಾಸನಗಳು ರಾಜ್ಯದ 11 ಸ್ಥಳಗಳಲ್ಲಿ ಕಂಡು ಬಂದಿವೆ.

* ಚಂದ್ರಗುಪ್ತ ಮೌರ್ಯನು ತನ್ನ ಗುರು ಭದ್ರಬಾಹುವಿನೊಡನೆ ಕರ್ನಾಟಕದ ಶ್ರವಣ ಬೆಳಗೊಳದಲ್ಲಿ ಬಂದು ನೆಲೆಸಿದ್ದನು.

* ಅಶೋಕನ ಕರ್ನಾಟಕದ ಪ್ರಾಂತ್ಯಗಳ ರಾಜಧಾನಿಗಳು :
ಸುವರ್ಣಗಿರಿ, ಇಸಿಲ, ತೊಸಿಲ, ಸಂಪ.

* ಕರ್ನಾಟಕದಲ್ಲಿ ಅಶೋಕನ ಶಾಸನಗಳು ದೊರೆತ ಸ್ಥಳಗಳು :

- ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಅ.ಸಿದ್ದಾಪುರ, ಜಿ.ರಾಮೇಶ್ವರ.
- ರಾಯಚೂರು ಜಿಲ್ಲೆಯ ಗವಿಮಠ,ಮಾಸ್ಕಿ, ಪಾಲ್ಕಿಗುಂಡು, ಕೊಪ್ಪಳ.
- ಗುಲ್ಬರ್ಗಾ ಜಿಲ್ಲೆಯ ಸನ್ನತಿ.
- ಬಳ್ಳಾರಿ ಜಿಲ್ಲೆಯ ನಿಟ್ಟೂರು, ಉದೇಗೊಳ್ಳಂ



೨) ಶಾತವಾಹನರು (ಕ್ರಿ.ಪೂ. 238 - ಕ್ರಿ.ಶ 225) :
━━━━━━━━━━━━━━━━━━━━━━━━━━━━━━
━━━━━━━━━━━
ಮೌರ್ಯರ ಸಾಮಂತರಾಗಿದ್ದ ಇವರು, ಮೌರ್ಯರ ನಂತರ ಸ್ವತಂತ್ರರಾಗಿ, (ಕ್ರಿ.ಪೂ. 225 ರವರೆಗೆ ಆಳ್ವಿಕೆ ನಡೆಸಿದರು.

* ಇವರ ರಾಜಧಾನಿ : ಪೈತಾನ್ ಅಥವಾ ಪ್ರತಿಷ್ಠಾನ.

* ಇವರ ಲಾಂಛನ : ವರುಣ.

* ಇವರೇ ಕ್ರಿ.ಶ 78ರಲ್ಲಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದವರು.

* ಶಾತವಾಹನರ ಮೂಲ ಪುರುಷ : ಸಿಮುಖ.

* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ಗೌತಮಿಪುತ್ರ ಶಾತಕರ್ಣಿ

* ಶಾತವಾಹನರನ್ನು ' ಶಾತಕರ್ಣಿಗಳೆಂದು' ಕರೆಯುತ್ತಾರೆ.

೩) ಬನವಾಸಿಯ ಕದಂಬರು (ಕ್ರಿ.ಶ 345 - 540)
━━━━━━━━━━━━━━━━━━━━━━━━━━━━━━
━━━━━━━━━━━
* ಈ ಸಂತತಿಯ ಸ್ಥಾಪಕ :ಮಯೂರವರ್ಮ (ಮಯೂರಶರ್ಮ) (345-360)

* ಕದಂಬರ ರಾಜಧಾನಿ : ಬನವಾಸಿ (ಉ.ಕನ್ನಡ ಜಿಲ್ಲೆಯಲ್ಲಿದೆ)

* ಬನವಾಸಿಗೆ ವನವಾಸಿ, ವೈಜಯಂತಿ, ಬೈಜಾಂಟಾಯಿನ್ ಎಂಬ ಹೆಸರುಗಳಿದ್ದವು.

* ಇವರ ಲಾಂಛನ : ಸಿಂಹ.



೪) ತಲಕಾಡಿನ ಗಂಗರು (ಕ್ರಿ.ಶ 350- 999)
━━━━━━━━━━━━━━━━━━━━━━━━━━━━━━
━━━━━━━━━━━
* ದಡಿಗ ಮತ್ತು ಮಾದವರು ಗಂಗ ವಂಶದ ಸ್ಥಾಪಕರು.

* ಈ ಸಂತತಿಯ ಮೊದಲ ದೊರೆ : ದಡಿಗ (350 -400)

* ಇವರ ಮೊದಲ ರಾಜಧಾನಿ : ಕೋಲಾರ ಬಳಿಯ ಕುವಲಾಲ

* ಇವರ ಎರಡನೆಯ ರಾಜಧಾನಿ : ತಲಕಾಡು

* ತಲಕಾಡಿನ ಮತ್ತೊಂದು ಹೆಸರು : ತಲವನಪುರ.

* ಇವರ ಮೂರನೇ ರಾಜಧಾನಿ : ಚೆನ್ನಪಟ್ಟಣ ಬಳಿಯ ಮಾಕುಂದ

* ಇವರ ಲಾಂಛನ : ಆನೆ(ಮದಗಜ)

* ಈ ಸಂತತಿಯ ಅತ್ಯಂತ ಪ್ರಸಿದ್ಧ ದೊರೆ : ದುರ್ವಿನೀತ (540-600)

* ಶ್ರವಣಬೆಳಗೊಳದಲ್ಲಿ ಬಾಹುಬಲಿ ವಿಗ್ರಹವನ್ನು ಕೆತ್ತಿಸಿದ ಚಾವುಂಡರಾಯ ಗಂಗರ ಆಸ್ಥಾನದಲ್ಲಿ ಮಂತ್ರಿ ಹಾಗೂ ದಂಡನಾಯಕನಾಗಿದ್ದನು.

* ಚಾವುಂಡರಾಯನು 4ನೇ ರಾಚಮಲ್ಲನ ಪ್ರಧಾನಮಂತ್ರಿಯಾಗಿದ್ದನು.



೫) ಬಾದಾಮಿಯ ಚಾಲುಕ್ಯರು (ಕ್ರಿ.ಶ 500- 757) :
━━━━━━━━━━━━━━━━━━━━━━━━━━━━━━
━━━━━━━━━━━
* ಈ ಸಂತತಿಯ ಸ್ಥಾಪಕ : ಜಯಸಿಂಹ

* ಇವರ ರಾಜಧಾನಿ : ಬಾದಾಮಿ ಅಥವಾ ವಾತಾಪಿ (ಬಿಜಾಪುರ ಜಿಲ್ಲೆಯಲ್ಲಿದೆ)

* ಈ ಸಂತತಿಯ ಅತ್ಯಂತ ಪ್ರಸಿದ್ಧ ದೊರೆ : ಇಮ್ಮಡಿ ಪುಲಕೇಶಿ (609-642)

* ಇವರ ರಾಜ ಲಾಂಛನ : ವರಹ.

* ಇಮ್ಮಡಿ ಪುಲಕೇಶಿಯ ಆಸ್ಥಾನಕ್ಕೆ ಭೇಟಿಯಿತ್ತ ವಿದೇಶಿ ಪ್ರವಾಸಿಗ : ಚೀನಾದ ಬೌದ್ಧ ಯಾತ್ರಿಕ ಹ್ಯೂಯನ್ ತ್ಸಾಂಗ್.


೬) ಮಾನ್ಯಖೇಟದ ರಾಷ್ಟ್ರಕೂಟರು (ಕ್ರಿ.ಶ 345 - 540) :
━━━━━━━━━━━━━━━━━━━━━━━━━━━━━━
━━━━━━━━━━━
* ಈ ಸಂತತಿಯ ಸ್ಥಾಪಕ : ದಂತಿದುರ್ಗ

* ಇವರ ರಾಜಧಾನಿ : ಮಾನ್ಯಖೇಟ ಅಥವಾ ಮಾಲಖೇಡವಾಗಿತ್ತು.

* ಇವರ ಲಾಂಛನ : ಗರುಡ

* ಈ ಸಂತತಿಯ ಅತ್ಯಂತ ಹೆಸರಾಂತ ದೊರೆ :ಅಮೋಘವರ್ಷ ನೃಪತುಂಗ (814-878)

* ಕ್ರಿ.ಶ 851 ರಲ್ಲಿ ಅರಬ್ ಪ್ರವಾಸಿ ಸುಲೈಮಾನ್ ನು ಇವನ ಆಸ್ಥಾನಕ್ಕೆ ಭೇಟಿ ಕೊಟ್ಟಿದ್ದನು.


೭) ಕಲ್ಯಾಣದ ಚಾಲುಕ್ಯರು (ಕ್ರಿ.ಶ 973-1156 ಹಾಗೂ 1183-1200)
━━━━━━━━━━━━━━━━━━━━━━━━━━━━━━
━━━━━━━━━━━
* ಇಮ್ಮಡಿ ತೈಲಪ ಕಲ್ಯಾಣದ ಚಾಲುಕ್ಯ ಸಂಸ್ಥಾನದ ಸ್ಥಾಪಕ

* ಇವರ ರಾಜಧಾನಿ : ಕಲ್ಯಾಣ

* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : 6ನೇ ವಿಕ್ರಮಾದಿತ್ಯ (1076-1126)

* 1156 ರಲ್ಲಿ ಸಿಂಹಾಸನವನ್ನು ಕಳೆದುಕೊಂಡ ಇವರ ದೊರೆಗಳು ಪುನಃ 1183 ರಿಂದ 1200 ರವರೆಗೆ ರಾಜ್ಯಭಾರ ನಡೆಸಿದರು.



೮) ಕಲ್ಯಾಣಿಯ ಕಲಚೂರಿಗಳು (ಕ್ರಿ.ಶ 1156 - 1183)
━━━━━━━━━━━━━━━━━━━━━━━━━━━━━━
━━━━━━━━━━━
* ಕೇವಲ ಸಾಮಂತರಾಗಿ ಅಧಿಕಾರ ನಡೆಸುತ್ತಿದ್ದ ಕಲ್ಯಾಣಿಯ ಕಲಚೂರಿಗಳು ಬಿಜ್ಜಳ (1156-1168) ನಿಂದಾಗಿ ಅಲ್ಪಕಾಲ ಸ್ವತಂತ್ರವಾಗಿ ರಾಜ್ಯಭಾರ ನಡೆಸಿದರು.
* ಹೆಸರಾಂತ ಸಮಾಜ ಸುಧಾಕರ ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು.



೯) ದ್ವಾರಸಮುದ್ರದ ಹೊಯ್ಸಳರು (ಕ್ರಿ.ಶ 985 - 1346) :
━━━━━━━━━━━━━━━━━━━━━━━━━━━━━━
━━━━━━━━━━━
* ಈ ಸಂತತಿಯ ಮೂಲ ಪುರುಷ : ಸಳ.

* ಇವರ ರಾಜಧಾನಿ : ಹಳೇಬೀಡು ಅಥವಾ ದ್ವಾರಸಮುದ್ರವಾಗಿತ್ತು.

* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ವಿಷ್ಣುವರ್ಧನ ಅಥವಾ ಬಿಟ್ಟಿದೇವ (1108-1152)

* ಬೇಲೂರಿನ ಚೆನ್ನಕೇಶವ ಮತ್ತು ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯಗಳು ಹೊಯ್ಸಳರ ಕೊಡುಗೆಗಳಾಗಿವ

Comments

Post a Comment

Popular posts from this blog

ಕರ್ನಾಟಕದ ಪ್ರಥಮಗಳು

KPSC KAS FDA SDA

Geography (ಭೂಗೋಳಶಾಸ್ತ್ರ)